ADVERTISEMENT

ಚಿಂಚೋಳಿ: ಹೃದಯಾಘಾತದಿಂದ ಕೃಷಿ ಅಧಿಕಾರಿ ಸಾವು

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2021, 5:12 IST
Last Updated 23 ಮಾರ್ಚ್ 2021, 5:12 IST
ಗಂಗಾಧರ ಬಿರಾದಾರ
ಗಂಗಾಧರ ಬಿರಾದಾರ   

ಚಿಂಚೋಳಿ (ಕಲಬುರ್ಗಿ ಜಿಲ್ಲೆ): ಕೃಷಿ ಇಲಾಖೆ ಚಿಂಚೋಳಿ ರೈತ ಸಂಪರ್ಕ ಕೇಂದ್ರದಲ್ಲಿ ಸಹಾಯಕ ಕೃಷಿ ಅಧಿಕಾರಿಯಾಗಿ ಕೆಲಸ ನಿವ೯ಹಿಸುತ್ತಿದ್ದ ಗಂಗಾಧರ ಬಿರಾದಾರ (54) ಅವರು ಮಂಗಳವಾರ ಬೆಳಗಿನ ಜಾವ 4.30ಕ್ಕೆ ಹೃದಯಾಘಾತದಿಂದ ನಿಧನರಾದರು.

ಅಂತ್ಯಕ್ರಿಯೆ ಮಧ್ಯಾಹ್ನ 3.30ಕ್ಕೆ ಸ್ವಗ್ರಾಮವಾದ ವಿಜಯಪುರ ಜಿಲ್ಲೆಯ ಆಲಮೇಲ ತಾಲ್ಲೂಕಿನ ಕಡಣಿ ಗ್ರಾಮದಲ್ಲಿ ನಡೆಯಲಿದೆ.

ಅವರಿಗೆ ಇಬ್ಬರು ಪತ್ನಿಯರು, ಮೂವರು ಮಕ್ಕಳು ಇದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.