ಆಳಂದ: ತಾಲ್ಲೂಕಿನಲ್ಲಿ ತೋಟದ ಮನೆಗಳಲ್ಲಿ ವಾಸವಿರುವ ರೈತ ಕುಟುಂಬಗಳಿಗೆ ನಿರಂತರ ವಿದ್ಯುತ್ ಸೌಲಭ್ಯ ಒದುಗಿಸಲಾಗುತ್ತದೆ. ಇದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ ಹೇಳಿದರು.
ಪಟ್ಟಣದ ಲಿಂಗಾಯತ ಭವನದಲ್ಲಿ ಬುಧವಾರ ಗುಲಬರ್ಗಾ ವಿದ್ಯುಚ್ಛಕ್ತಿ ಸರಬುರಾಜು ಕಂಪನಿ ನಿಯಮಿತದ ಸಹಯೋಗದಲ್ಲಿ ಆಳಂದ, ಕಡಗಂಚಿ ಉಪ ವಿಭಾಗದಿಂದ ಹಮ್ಮಿಕೊಂಡ ವಿದ್ಯುತ್ ಪರಿವರ್ತಕ ಪ್ರಯೋಗಾಲಯ ಮತ್ತು ತೋಟದ ಮನೆಗಳಿಗೆ ವಿದ್ಯುತ್ ಸೌಲಭ್ಯಕ್ಕೆ ಚಾಲನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.