ADVERTISEMENT

ಭರತನೂರ ಗುರುನಂಜೇಶ್ವರ ಜಾತ್ರೆ ರದ್ದು

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2020, 15:18 IST
Last Updated 19 ಅಕ್ಟೋಬರ್ 2020, 15:18 IST
ಗುರುನಂಜೇಶ್ವರ ಸ್ವಾಮೀಜಿ
ಗುರುನಂಜೇಶ್ವರ ಸ್ವಾಮೀಜಿ   

ಕಾಳಗಿ: ಕೊರೊನಾ ಹಿನ್ನೆಲೆಯಲ್ಲಿ ಅ.21ರಂದು ನಡೆಯಬೇಕಿದ್ದ ಭರತನೂರ ವಿರಕ್ತ ಮಠದ ಮೂಲ ಕರ್ತೃ ಗುರುನಂಜೇಶ್ವರರ ಜಾತ್ರಾ ಮಹೋತ್ಸವವನ್ನು ರದ್ದುಪಡಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ, ಜಿಲ್ಲಾ ಪಂಚಾಯಿತಿ ಸದಸ್ಯ ರಾಮಲಿಂಗರೆಡ್ಡಿ ದೇಶಮುಖ ತಿಳಿಸಿದ್ದಾರೆ.

ಸರ್ಕಾರದ ಆದೇಶದಂತೆ ಜಾತ್ರೆ ರದ್ದುಪಡಿಸಲಾಗಿದೆ. ಭಕ್ತರು ಅಂದು ತಮ್ಮ ಮನೆಯಲ್ಲೆ ಗುರುನಂಜೇಶ್ವರರ ನಾಮಸ್ಮರಣೆ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT