ADVERTISEMENT

ನಂದೂರ: ಬಸ್‌ ಸಂಚಾರಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 25 ಜನವರಿ 2022, 3:38 IST
Last Updated 25 ಜನವರಿ 2022, 3:38 IST
ಕಲಬುರಗಿ ಗ್ರಾಮೀಣ ಮತಕ್ಷೇತ್ರದ ನಂದೂರ (ಕೆ) ಗ್ರಾಮದ ಬಸ್‌ ಸಂಚಾರಕ್ಕೆ ಸೋಮವಾರ ಚಾಲನೆ ನೀಡಿದ ಶಾಸಕ ಬಸವರಾಜ ಮತ್ತಿಮಡು ಚಾಲಕ, ನಿರ್ವಾಹಕರಿಗೆ ಸನ್ಮಾನ ಮಾಡಿದರು
ಕಲಬುರಗಿ ಗ್ರಾಮೀಣ ಮತಕ್ಷೇತ್ರದ ನಂದೂರ (ಕೆ) ಗ್ರಾಮದ ಬಸ್‌ ಸಂಚಾರಕ್ಕೆ ಸೋಮವಾರ ಚಾಲನೆ ನೀಡಿದ ಶಾಸಕ ಬಸವರಾಜ ಮತ್ತಿಮಡು ಚಾಲಕ, ನಿರ್ವಾಹಕರಿಗೆ ಸನ್ಮಾನ ಮಾಡಿದರು   

ಕಮಲಾಪುರ: ಗ್ರಾಮೀಣ ಮತ ಕ್ಷೇತ್ರದ ನಂದೂರ (ಕೆ) ಗ್ರಾಮದಿಂದ ಕಲಬುರಗಿ ಕೇಂದ್ರ ಬಸ್‌ ನಿಲ್ದಾಣವರಗೆ ಬಸ್‌ ಸಂಚಾರಕ್ಕೆ ಶಾಸಕ ಬಸವರಾಜ ಮತ್ತಿಮಡು ಸೋಮವಾರ ಚಾಲನೆ ನೀಡಿದರು.

ಗ್ರಾಮಸ್ಥರು ಬಸ್ಸಿಗೆ ಪೂಜೆ ಸಲ್ಲಿಸಿ ಚಾಲಕ, ನಿರ್ವಾಹಕರಿಗೆ ಸನ್ಮಾನ ಮಾಡಿದರು.

ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಬಿರಾದಾರ, ಗ್ರಾಮೀಣ ಮಂಡಲ ಅಧ್ಯಕ್ಷ ಸಂಗಮೇಶ ವಾಲಿ, ಪ್ರಧಾನ ಕಾರ್ಯದರ್ಶಿ ಜಗನ್ನಾಥ ಮಾಲಿ ಪಾಟೀಲ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.