ಕ್ವಾರಂಟೈನ್ ಅವಧಿ ಮುಗಿಸಿದರೂ ಅಂತಿಮ ತಪಾಸಣಾ ವರದಿ ಬಂದಿಲ್ಲ ಎಂದು ನೆಪ ಹೇಳಿ ವೈದ್ಯರು ಬಿಡುಗಡೆ ಮಾಡುತ್ತಿಲ್ಲ ಎಂದು ಹಲವು ಮಂದಿ ಆರೋಪಿಸಿದ್ದಾರೆ. ಇಲ್ಲಿನ ಕೆಸರಟಗಿ ಗ್ರಾಮದ ಬಳಿ ಇರುವ ಕ್ವಾರಂಟೈನ್ ಕೇಂದ್ರದಲ್ಲಿ ಶುಕ್ರವಾರ ಬೆಳಿಗ್ಗೆ ವೈದ್ಯರೊಂದಿಗೆ ವಾಗ್ವಾದ ನಡೆಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.