ADVERTISEMENT

ತಡಕಲ್: ಸಹೋದರರಿಬ್ಬರ ಬರ್ಬರ ಕೊಲೆ

​ಪ್ರಜಾವಾಣಿ ವಾರ್ತೆ
Published 15 ಜನವರಿ 2021, 7:21 IST
Last Updated 15 ಜನವರಿ 2021, 7:21 IST

ಕಮಲಾಪುರ (ಕಲಬುರ್ಗಿ.ಜಿ): ತಾಲ್ಲೂಕಿನ ತಡಕಲ್ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ಸಹೋದರರಿಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

ನೀಲೇಶ ಐನರಾವ ಮೋರೆ (34) ಹಾಗೂ ರಾಜಕುಮಾರ ಐನರಾವ ಮೋರೆ (27) ಕೊಲೆಯಾದವರು.

ಅದೆ ಗ್ರಾಮದ ವ್ಯಕ್ತಿಯೊಬ್ಬ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ADVERTISEMENT

ಕೊಲೆ ಆರೋಪಿ ಹಾಗೂ ಕೊಲೆಗೆ ಕಾರಣ ಇನ್ನೂ ಗೊತ್ತಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.