ಕಲಬುರ್ಗಿ: ಸೇಡಂ ಪಟ್ಟಣದ ರೈಲ್ವೆ ನಿಲ್ದಾಣದ ಸಮೀಪದ ಹಳಿ ಮೇಲೆ ಸೋಮವಾರ ಬೆಳಿಗ್ಗೆ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.
ತಾಲ್ಲೂಕಿನ ಬೀರನಹಳ್ಳಿಯ ರುಕ್ಕಪ್ಪ ರಾಮಣ್ಣ (22) ಮೃತಪಟ್ಟವರು.
ಸ್ಥಳಕ್ಕೆ ವಾಡಿ ರೈಲ್ವೆ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.