ADVERTISEMENT

ಚಿತ್ತಾಪುರ: ವಿದ್ಯಾರ್ಥಿಗಳಿಗೆ ಬಾಳೆ ಹಣ್ಣು ವಿತರಣೆ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2021, 10:56 IST
Last Updated 3 ಡಿಸೆಂಬರ್ 2021, 10:56 IST
ಚಿತ್ತಾಪುರ ತಾಲ್ಲೂಕಿನ ಗಡಿಯಲ್ಲಿರುವ ಕಾಳಗಿ ತಾಲ್ಲೂಕಿನ ತೆಂಗಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಾಳೆ ಹಣ್ಣು ವಿತರಣೆ ಮಾಡಲಾಯಿತು
ಚಿತ್ತಾಪುರ ತಾಲ್ಲೂಕಿನ ಗಡಿಯಲ್ಲಿರುವ ಕಾಳಗಿ ತಾಲ್ಲೂಕಿನ ತೆಂಗಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಾಳೆ ಹಣ್ಣು ವಿತರಣೆ ಮಾಡಲಾಯಿತು   

ಚಿತ್ತಾಪುರ: ಕಾಳಗಿ ತಾಲ್ಲೂಕಿನ ತೆಂಗಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಾಳೆ ಹಣ್ಣು ವಿತರಿಸಲಾಯಿತು.

ಶಾಲೆಯ ಮುಖ್ಯ ಶಿಕ್ಷಕಿ ಗಂಗಮ್ಮ ನಾಲವಾರ ಅವರು ಗ್ರಾಮದ ಪ್ರಗತಿಪರ ರೈತ, ಸಾವಯುವ ಕೃಷಿ ಪದ್ಧತಿ ಅನುಸರಿಸಿ ಬಾಳೆ ಬೆಳೆದ ಉಲ್ಲಾಸ ದೇಶಪಾಂಡೆ, ಭೀಮಣ್ಣಗೌಡ ಮೂಲಿಮನಿ ಅವರಿಂದ ಹಣ್ಣು ಖರೀದಿಸಿ ರೈತರಿಗೂ ನೆರವಾಗಿದ್ದಾರೆ ಎಂದು ಗ್ರಾಮದ ಮಲ್ಲಿಕಾರ್ಜುನ ಕೇಶ್ವಾರ, ಸಲೀಂ ಮುಲ್ಲಾ, ರಾಜು ಪಟೇದ್, ಶರಣು ಭೈರಾಮಡಗಿ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT