ಕಲಬುರ್ಗಿ: ಜಿಲ್ಲಾಧಿಕಾರಿ ಶರತ್ ಬಿ. ಅವರ ಕಾರು ಚಾಲಕನಿಗೆ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದೆ.
ಈ ವಿಷಯವನ್ನು ಸ್ವತಃ ಜಿಲ್ಲಾಧಿಕಾರಿ ಖಚಿತಪಡಿಸಿದ್ದು, ಸೋಂಕಿನಿಂದ ಪಾರಾಗಲು ದೈಹಿಕ ಅಂತರ ಕಾಯ್ದುಕೊಳ್ಳಿ, ಮುಖಕ್ಕೆ ಮಾಸ್ಕ್ ಹಾಕಿಕೊಳ್ಳಿ, ಆಗಾಗ್ಗೆ ಕೈಗಳನ್ನು ಸೋಪ್ ನಿಂದ ತೊಳೆಯಿರಿ ಎಂದು ಸಲಹೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.