ADVERTISEMENT

ಪ್ರವಾಹ ಹಿನ್ನೆಲೆ: ಸೊನ್ನ ಭೀಮಾ ಬ್ಯಾರೇಜಿಗೆ ಜಿಲ್ಲಾಧಿಕಾರಿ ಭೇಟಿ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2020, 3:46 IST
Last Updated 16 ಅಕ್ಟೋಬರ್ 2020, 3:46 IST
ಸೊನ್ನ ಭೀಮಾ ಬ್ಯಾರೇಜಿಗೆ ಜಿಲ್ಲಾಧಿಕಾರಿ ವಿ.ವಿ. ಜೋತ್ಸ್ನಾ
ಸೊನ್ನ ಭೀಮಾ ಬ್ಯಾರೇಜಿಗೆ ಜಿಲ್ಲಾಧಿಕಾರಿ ವಿ.ವಿ. ಜೋತ್ಸ್ನಾ   

ಕಲಬುರ್ಗಿ: ಜಿಲ್ಲೆಯಲ್ಲಿ ನೆರೆ ಪರಿಸ್ಥಿತಿ ನಿಭಾಯಿಸಲು ಜಿಲ್ಲಾಡಳಿತ ಸಮರೋಪಾದಿಯಲ್ಲಿ ಕ್ರಮಕೈಗೊಂಡಿದ್ದು, ಜಿಲ್ಲಾಧಿಕಾರಿ ವಿ.ವಿ. ಜೋತ್ಸ್ನಾ ಅವರು ತಡರಾತ್ರಿ ಅಫಜಲಪುರ ತಾಲ್ಲೂಕಿನ ಸೊನ್ನ ಭೀಮಾ ಬ್ಯಾರೇಜ್ ವೀಕ್ಷಿಸಿದರು.

ಎಂಜಿನಿಯರ್‌ಗಳಿಂದ ಬ್ಯಾರೇಜ್ನಲ್ಲಿರುವ ನೀರಿನ ಸಂಗ್ರಹ ಸಾಮರ್ಥ್ಯ, ಒಳಹರಿವು ಮತ್ತು ಹೊರಹರಿವಿನ ಬಗ್ಗೆ ಮಾಹಿತಿ ಪಡೆದರು.

ಅಫಜಲಪುರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಕಾಳಜಿ ಕೇಂದ್ರ ಹಾಗೂ ಮತ್ತಿತರೆ ತರಳಿ ನೆರೆ ಸಮಸ್ಯೆಗಳ ಕುರಿತು ಪರಿಶೀಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.