ADVERTISEMENT

Video: ಕುಂಭದ್ರೋಣ ಮಳೆಗೆ ‌ನಲುಗಿದ ಕಲ್ಯಾಣ ನಾಡು

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2020, 10:35 IST
Last Updated 14 ಅಕ್ಟೋಬರ್ 2020, 10:35 IST

ಕಲಬುರ್ಗಿ ನಗರ ಹಾಗೂ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿಯಿಂದ ಬುಧವಾರ ‌ಬೆಳಿಗ್ಗೆಯ ವರೆಗೆ ಸುರಿದ ಧಾರಾಕಾರ ಮಳೆ ಜನಜೀವನ ಅಸ್ತವ್ಯಸ್ತಗೊಳಿಸಿದೆ. ನದಿ, ಹಳ್ಳಗಳು ಉಕ್ಕಿ ಹರಿಯುತ್ತಿದ್ದು,‌ ಹಲವಾರು ಕೆರೆಗಳು ಒಡೆದಿವೆ. ಕೆಲ ಗ್ರಾಮಗಳಲ್ಲಿ ನೀರು ನುಗ್ಗಿದ್ದರಿಂದ ಜನ ಭಯಭೀತರಾಗಿ ಸುರಕ್ಷಿತ ಸ್ಥಳಕ್ಕೆ ಧಾವಿಸಿದರು. ಕಲಬುರ್ಗಿ ನಗರದಲ್ಲಂತೂ ಎಲ್ಲಿ ನೋಡಿದರೂ ನೀರೇ ನೀರು...
ಸುದ್ದಿ ವಿವರ: https://www.prajavani.net/karnataka-news/heavy-rains-in-karnataka-kalaburagi-yadgir-bidar-floods-rivers-overflow-damages-homes-life-at-risk-770702.html

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.