ಕಲಬುರ್ಗಿ: ಇಲ್ಲಿನಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಭಾನುವಾರ ‘ನಾಟ್ಯದರ್ಪಣ’ ಕಾರ್ಯಕ್ರಮವನ್ನುಆಯೋಜಿಸಲಾಗಿತ್ತು.
ಪಿಲಾರು ಕೃಷ್ಣಭಟ್ ಸೇವಾ ಟ್ರಸ್ಟ್ ಏರ್ಪಡಿಸಿದ್ದ ಈಕಾರ್ಯಕ್ರಮದಲ್ಲಿ ಯುವ ಕಲಾವಿದೆಯರು ಜಟಾಯು ಮೋಕ್ಷ ನೃತ್ಯರೂಪಕವನ್ನು ಪ್ರಸ್ತುತಪಡಿಸಿದರು.
ಯುವ ಕಲಾವಿದೆಯರು ನೀಡಿದ ಈ ಕಾರ್ಯಕ್ರಮದಲ್ಲಿ ನಗರದ ಹಲವು ಭಾಗಗಳಿಂದಪ್ರೇಕ್ಷಕರು ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.