Photos: ‘ಆರೋಗ್ಯಕ್ಕಾಗಿ ಓಟ’ ಕಾರ್ಯಕ್ರಮಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಚಾಲನೆ
ಕಲಬುರ್ಗಿಯಲ್ಲಿ ಮಂಗಳವಾರ ಆಯೋಜಿಸಿದ್ದ ‘ಆರೋಗ್ಯಕ್ಕಾಗಿ ಓಟ’ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಎಡಿಜಿಪಿ ಅಲೋಕ್ ಕುಮಾರ್ ಅವರು ಹಸಿರು ನಿಶಾನೆ ತೋರಿಸಿದರು. ಪೊಲೀಸ್ ಸಿಬ್ಬಂದಿ, ಅಧಿಕಾರಿಗಳು, ಪೊಲೀಸ್ ಪ್ರಶಿಕ್ಷಣಾರ್ಥಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2021, 5:28 IST
Last Updated 16 ಫೆಬ್ರುವರಿ 2021, 5:28 IST
‘ಆರೋಗ್ಯಕ್ಕಾಗಿ ಓಟ’ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಎಡಿಜಿಪಿ ಅಲೋಕ್ ಕುಮಾರ್ ಅವರು ಹಸಿರು ನಿಶಾನೆ ತೋರಿಸಿದರು.
ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಎಡಿಜಿಪಿ ಅಲೋಕ್ ಕುಮಾರ್ ಓಟದಲ್ಲಿ ಪಾಲ್ಗೊಂಡಿದ್ದರು.
ಓಟದಲ್ಲಿ ಪೊಲೀಸ್ ಸಿಬ್ಬಂದಿ, ಅಧಿಕಾರಿಗಳು, ಪ್ರಶಿಕ್ಷಣಾರ್ಥಿಗಳು ಪಾಲ್ಗೊಂಡಿದ್ದರು.