ಮಹಿಳಾ ಕಾಂಗ್ರೆಸ್ ನಡಿಗೆ ಅನ್ನದಾತರ ಕಡೆಗೆ ಅಭಿಯಾನದ ಅಂಗವಾಗಿ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ ನೇತೃತ್ವದಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರುಕಲಬುರ್ಗಿ ತಾಲ್ಲೂಕಿನ ಬಬಲಾದ ಎಸ್. ಗ್ರಾಮದ ಹೊಲಕ್ಕೆ ಮಂಗಳವಾರ ಭೇಟಿ ನೀಡಿದ್ದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ, ವಿಧಾನಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾ ರಾಠೋಡ, ಚಂದ್ರಿಕಾ ಪರಮೇಶ್ವರ, ರೇಣುಕಾ ಚವ್ಹಾಣ, ಸವಿತಾ ಸಜ್ಜನ, ಮಹೇಶ್ವರಿ ವಾಲಿ ಇತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.