ಚಿಂಚೋಳಿ (ಕಲಬುರಗಿ): ತಾಲ್ಲೂಕಿನ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಶುಕ್ರವಾರ ಸಿಬ್ಬಂದಿ ಸಾಮೂಹಿಕ ಸೂರ್ಯ ನಮಸ್ಕಾರ ಮಾಡಿದರು.
ಇಲ್ಲಿನ ತಾಲ್ಲೂಕು ಅಡಳಿತ ಭವನದ ಮಹಡಿ ಮೇಲೆ ತಹಶೀಲ್ದಾರ್ ಅಂಜುಮ ತಬಸ್ಸುಮ, ವೆಂಕಟೇಶ ದುಗ್ಗನ್ ನೇತೃತ್ವದಲ್ಲಿ ಸೂರ್ಯ ನಮಸ್ಕಾರ, ಯೋಗ ಅಭ್ಯಾಸ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಶಿರಸ್ತೇದಾರ ಸುಭಾಷ ನಿಡಗುಂದಿ, ರವಿಕುಮಾರ, ಮಕ್ದುಮ್, ಕೇಶವ ಕುಲಕರ್ಣಿ, ಜುಬೇರ್, ಭೀಮರೆಡ್ಡಿ ಹಾಗೂ ಸಿಬ್ಬಂದಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.