ADVERTISEMENT

ಅಪಘಾತ: ಬೈಕ್‌ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 8 ಜೂನ್ 2020, 6:11 IST
Last Updated 8 ಜೂನ್ 2020, 6:11 IST

ಕಲಬುರ್ಗಿ: ನಗರ ಹೊರವಲಯದ ಹುಮನಾಬಾದ್‌ ರಿಂಗ್ ರಸ್ತೆಗೆ ಹೊಂದಿಕೊಂಡ ಕಗ್ಗನಮಡಿ ಕ್ರಾಸ್‌ ಬಳಿ ಭಾನುವಾರ ರಾತ್ರಿ ಬೈಕ್‌– ಲಾರಿ ಮಧ್ಯೆ ಡಿಕ್ಕಿ ಸಂಭವಿಸಿ, ಬೈಕ್‌ ಸವಾರ ಗಣೇಶ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಂಚಾರ ಠಾಣೆ–2ರಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT