ADVERTISEMENT

ಯಡ್ರಾಮಿ: ಹಾವು ಕಚ್ಚಿ ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 29 ಜನವರಿ 2022, 13:05 IST
Last Updated 29 ಜನವರಿ 2022, 13:05 IST
ಶರಣಪ್ಪ ಭೀಮಪ್ಪ ಬಡಿಗೇರ
ಶರಣಪ್ಪ ಭೀಮಪ್ಪ ಬಡಿಗೇರ    

ಯಡ್ರಾಮಿ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಯತ್ನಾಳ ಗ್ರಾಮದಲ್ಲಿ ಹಾವು ಕಚ್ಚಿ ಶರಣಪ್ಪ ಭೀಮಪ್ಪ ಬಡಿಗೇರ (34) ಎಂಬುವವರು ಮೃತಪಟ್ಟಿದ್ದಾರೆ.

ಅವರಿಗೆ ಇಬ್ಬರು ಪುತ್ರಿಯರು, ಪುತ್ರ ಇದ್ದಾರೆ. ಶರಣಗೌಡ ಪೊಲೀಸ್ ಪಾಟೀಲ ಅವರ ಹೊಲದಲ್ಲಿ ಕೂಲಿ ಕೆಲಸ ಮಾಡುವ ವೇಳೆ ಕಚ್ಚಿದೆ. ನಂತರ ಹೊಲದಿಂದ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಈ ಕುರಿತು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT