ಕಲಬುರ್ಗಿ: ಕೃಷ್ಣ ರಾಜ ಸಾಗರ ಜಲಾಶಯದ ಸುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ ನಾಲ್ಕು ತಿಂಗಳ ಹಿಂದೆಯೇ ಗಣಿಗಾರಿಕೆ ಸ್ಥಗಿತಗೊಳಿಸಲಾಗಿದೆಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದರು.
‘ಜಲಾಶಯ ಸುತ್ತಲಿನ ಹತ್ತು ಕಿ.ಮೀ. ವ್ಯಾಪ್ತಿಯಲ್ಲಿರುವ ಅಕ್ರಮ ಗಣಿಗಾರಿಕೆಯನ್ನು ಬಂದ್ ಮಾಡಿಸಿದ್ದೇವೆ. ಹತ್ತು ಕಿ.ಮೀ ಆಚೆಗೆ ಗಣಿಗಾರಿಕೆಗೆ ಅನುಮತಿ ನೀಡಿದ್ದೇವೆ’ ಎಂದು ಶನಿವಾರ ಇಲ್ಲಿ ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.