ಕಲಬುರ್ಗಿ: ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ಪ್ರಸನ್ನ ದೇಸಾಯಿ ಅವರನ್ನು ಸರ್ಕಾರ ವರ್ಗಾಯಿಸಿದೆ.
ಈ ಹುದ್ದೆಯಿಂದ ವರ್ಗಾವಣೆಗೊಂಡಿರುವಜಯಪ್ರಕಾಶ ಅವರಿಗೆ ಸ್ಥಳ ನಿಯುಕ್ತಿ ಮಾಡಿಲ್ಲ.
ಪ್ರಸನ್ನ ಅವರು ಬಳ್ಳಾರಿ ವಲಯದ ಎಸಿಬಿ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.