ADVERTISEMENT

ಪಿಎಸ್‌ಐ ನೇಮಕಾತಿ ಹಗರಣ: ಆರೋಪಿ ಜ್ಯೋತಿ ಪಾಟೀಲ ಅಮಾನತು

​ಪ್ರಜಾವಾಣಿ ವಾರ್ತೆ
Published 11 ಮೇ 2022, 14:10 IST
Last Updated 11 ಮೇ 2022, 14:10 IST
ಜ್ಯೋತಿ ಪಾಟೀಲ
ಜ್ಯೋತಿ ಪಾಟೀಲ   

ಶಹಾಬಾದ್: ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಇಲ್ಲಿನ ನಗರಸಭೆಯ ದ್ವಿತೀಯ ದರ್ಜೆ ಸಹಾಯಕಿ (ಎಸ್‌ಡಿಎ) ಜ್ಯೋತಿ ಪಾಟೀಲ ಅವರನ್ನು ಅಮಾತುಗೊಳಿಸಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ನಾಗರಿಕ ಸೇವಾ ನಿಯಮಗಳ ಅನ್ವಯ ಏಪ್ರಿಲ್‌ 28ರಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT