ಚಿಂಚೋಳಿ: ತಾಲ್ಲೂಕಿನಲ್ಲಿ ಸೋಮವಾರ ತಡ ರಾತ್ರಿ ಗುಡುಗು ಮಿಂಚು ಸಹಿತ ರಭಸದ ಮಳೆ ಸುರಿದಿದೆ.
ರಾತ್ರಿ 11.45ಕ್ಕೆ ಆರಂಭವಾದ ಮಳೆ 12.10ವರೆಗೂ ಮುಂದುವರೆದಿತ್ತು.
ಈ ಅಕಾಲಿಕ ಮಳೆ ಸುರಿದಿದ್ದು ತೊಗರಿ ರಾಶಿಗೆ ತೊಂದರೆಯಾಗಲಿದೆ. ಜೋಳದ ಬೆಳೆಯು ತೆನೆ ಬಿಟ್ಟು ಹೂವಾಡುವ ಹಂತದಲ್ಲಿದೆ. ಈ ಹಂತದಲ್ಲಿ ಸುರಿದ ಮಳೆಯಿಂದ ಹೂ ಉದುರುವ ಭೀತಿ ರೈತರನ್ನು ಕಾಡುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.