ADVERTISEMENT

ಕಲಬುರಗಿ: ಮಗುವಿನೊಂದಿಗೆ ಕಾಗಿಣಾ ನದಿಗೆ ಹಾರಿ ಶಿಕ್ಷಕಿ ಸಾವು

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2021, 12:45 IST
Last Updated 24 ಅಕ್ಟೋಬರ್ 2021, 12:45 IST
ಶಿಕ್ಷಕಿ ಶಾಂತಲಾ
ಶಿಕ್ಷಕಿ ಶಾಂತಲಾ   

ಕಲಬುರಗಿ: ಜಿಲ್ಲೆಯ ಶಹಾಬಾದ್ ತಾಲ್ಲೂಕಿನ ಭಂಕೂರು ಗ್ರಾಮದ ನಿವಾಸಿ, ಶಿಕ್ಷಕಿ ಶಾಂತಲಾ ಮೈಲಾರಿ ಎಂಬುವವರು ಮಗುವಿನೊಂದಿಗೆ ಭಾನುವಾರ ಕಾಗಿಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಿಕ್ಷಕಿಯ ಶವವು ಗೊಳಮೊಳಕೆ ಗ್ರಾಮದ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ಸಿಕ್ಕಿದೆ. ಮಗುವಿಗಾಗಿ ಹುಡುಕಾಟ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT