ADVERTISEMENT

ಸಿಡಿಲು ಬಡಿದು ವ್ಯಕ್ತಿ, ಕುರಿಗಳು ಸಾವು

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2020, 8:27 IST
Last Updated 1 ಅಕ್ಟೋಬರ್ 2020, 8:27 IST

ಕಲಬುರ್ಗಿ: ಚಿಂಚೋಳಿ ತಾಲ್ಲೂಕಿನ ಚಂದನಕೇರಾ ಗ್ರಾಮದಲ್ಲಿ ಬುಧವಾರ ಸಿಡಿಲು ಬಡಿದು ಪಾಷಾ ಇಮಾಮಸಾಬ್ (30) ಎಂಬುವರು ಸಾವನ್ನಪ್ಪಿದ್ದಾರೆ. ಕಾಡಿನಲ್ಲಿ ಮೇಯುತ್ತಿದ್ದ 25 ಮೇಕೆಗಳು ಮತ್ತು 4 ಕುರಿಗಳು ಸಿಡಿಲಿಗೆ ಸಾವನ್ನಪ್ಪಿವೆ.

ಕಲಬುರ್ಗಿ ನಗರದಲ್ಲಿ ಸಂಜೆ ಧಾರಾಕಾರ ಮಳೆಯಾಯಿತು.ಬೀದರ್ ನಗರ ಸೇರಿದಂತೆ ಜಿಲ್ಲೆಯ ಭಾಲ್ಕಿ, ಔರಾದ್ ಹಾಗೂ ಕಮಲನಗರದಲ್ಲಿ ಮಳೆಯಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT