ADVERTISEMENT

ಕುಂಚಾವರಂ: ಸಿಡಿಲು ಬಡಿದು ಗೃಹಿಣಿ ಸಾವು

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2022, 12:48 IST
Last Updated 27 ಏಪ್ರಿಲ್ 2022, 12:48 IST
ನಾಗಮಣಿ ರಾಜು
ನಾಗಮಣಿ ರಾಜು   

ಚಿಂಚೋಳಿ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಕುಂಚಾವರಂ ಬಳಿ ಬುಧವಾರ ಸಂಜೆ ಸಿಡಿಲು ಮಹಿಳೆ ಮೃತಪಟ್ಟಿದ್ದಾರೆ.

ಗ್ರಾಮದ ನಿವಾಸಿ ನಾಗಮಣಿ ರಾಜು (31) ಮೃತಪಟ್ಟವರು.

ಹೊಲದಲ್ಲಿ ಕೆಲಸ ಮಾಡುವಾಗ ಮಳೆ, ಬಿರುಗಾಳಿ ಹಾಗೂ ಗುಡುಗು‌ ಮಿಂಚಿನೊಂದಿಗೆ ಬಡಿದ ಸಿಡಿಲಿಗೆ ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ADVERTISEMENT

ಮೃತರಿಗೆ ಒಂದು ಗಂಡು, ಒಂದು ಹೆಣ್ಣು ಮಗುವಿದೆ. ಕುಂಚಾವರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಹಶೀಲ್ದಾರ್ ಅಂಜುಮ್ ತಬಸ್ಸುಮ್ ಸ್ಥಳಕ್ಕೆ ಭೇಟಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.