ADVERTISEMENT

ಬಸ್‌– ಬೈಕ್‌ ಡಿಕ್ಕಿ: ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2020, 7:04 IST
Last Updated 4 ಡಿಸೆಂಬರ್ 2020, 7:04 IST
ಶರಣಬಸಪ್ಪ ಗುರಪಾದಪ್ಪ ಕಲ್ಯಾಣ
ಶರಣಬಸಪ್ಪ ಗುರಪಾದಪ್ಪ ಕಲ್ಯಾಣ   

ಕಮಲಾಪುರ: ಪಟ್ಟಣದ ಚಿಂದಿ ಬಸಣ್ಣ ದೇವಾಲಯದ ಬಳಿ ಗುರುವಾರ ರಾತ್ರಿ ಬೈಕ್‌ಗೆ ಬಸ್‌ ಡಿಕ್ಕಿ ಹೊಡೆದು ಬೈಕ್ ಸವಾರ, ನಿವಾಸಿ ಶರಣಬಸಪ್ಪ ಗುರಪಾದಪ್ಪ ಕಲ್ಯಾಣ (27) ಮೃತಪಟ್ಟಿದ್ದಾರೆ. ಶರಣಬಸಪ್ಪ ಅವರು ಕಮಲಾಪುರದಿಂದ ಹುಮನಾಬಾದ್‌ಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.