ವಿರಾಜಪೇಟೆ: ಸಮೀಪದ ಹೆಗ್ಗಳ ಗ್ರಾಮದ ಪಿ.ಎಚ್.ಸದಾನಂದ ಅವರ ಕಾಫಿ ತೋಟದಲ್ಲಿ ಶುಕ್ರವಾರ ಪತ್ತೆಯಾದ 12 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಿದ ಉರಗ ತಜ್ಞ ಶರತ್, ಅದನ್ನು ಮಾಕುಟ್ಟ ಅಭಯಾರಣ್ಯಕ್ಕೆ ಬಿಟ್ಟರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.