ADVERTISEMENT

ವಿರಾಜಪೇಟೆ:12 ಅಡಿ ಉದ್ದದ ಹೆಬ್ಬಾವು ರಕ್ಷಣೆ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2020, 3:58 IST
Last Updated 20 ಸೆಪ್ಟೆಂಬರ್ 2020, 3:58 IST
ವಿರಾಜಪೇಟೆ ಸಮೀಪದ ಹೆಗ್ಗಳ ಗ್ರಾಮದ ಪಿ.ಎಚ್.ಸದಾನಂದ ಅವರ ಕಾಫಿ ತೋಟದಲ್ಲಿ ಶುಕ್ರವಾರ ಪತ್ತೆಯಾ‌ದ 12 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಿದ ಉರಗ ತಜ್ಞ ಶರತ್‌, ಅದನ್ನು ಮಾಕುಟ್ಟ ಅಭಯಾರಣ್ಯಕ್ಕೆ ಬಿಟ್ಟರು
ವಿರಾಜಪೇಟೆ ಸಮೀಪದ ಹೆಗ್ಗಳ ಗ್ರಾಮದ ಪಿ.ಎಚ್.ಸದಾನಂದ ಅವರ ಕಾಫಿ ತೋಟದಲ್ಲಿ ಶುಕ್ರವಾರ ಪತ್ತೆಯಾ‌ದ 12 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಿದ ಉರಗ ತಜ್ಞ ಶರತ್‌, ಅದನ್ನು ಮಾಕುಟ್ಟ ಅಭಯಾರಣ್ಯಕ್ಕೆ ಬಿಟ್ಟರು   

ವಿರಾಜಪೇಟೆ: ಸಮೀಪದ ಹೆಗ್ಗಳ ಗ್ರಾಮದ ಪಿ.ಎಚ್.ಸದಾನಂದ ಅವರ ಕಾಫಿ ತೋಟದಲ್ಲಿ ಶುಕ್ರವಾರ ಪತ್ತೆಯಾ‌ದ 12 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಿದ ಉರಗ ತಜ್ಞ ಶರತ್‌, ಅದನ್ನು ಮಾಕುಟ್ಟ ಅಭಯಾರಣ್ಯಕ್ಕೆ ಬಿಟ್ಟರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.