ಮಡಿಕೇರಿ: ಇಲ್ಲಿನ ಮಡಿಕೇರಿ– ಮಂಗಳೂರು ರಸ್ತೆಯಲ್ಲಿ ಜೋಡಪಾಲದ ಬಳಿ ರಸ್ತೆಗೆ ಉರುಳಿದ್ದ ಮರವನ್ನು ತೆರವುಗೊಳಿಸಲಾಗಿದೆ.
ಜಿಲ್ಲಾಡಳಿತ ತುರ್ತು ಸ್ಪಂದನಾ ತಂಡವು ಮರವನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಿದೆ. ಸದ್ಯ, ಮಳೆಯ ಪ್ರಮಾಣ ಇಳಿಮುಖವಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.