ADVERTISEMENT

ಸೋಮವಾರಪೇಟೆ: ಗೋಮಾಂಸ ಮಾರುತ್ತಿದ್ದ ವ್ಯಕ್ತಿ ಬಂಧನ

​ಪ್ರಜಾವಾಣಿ ವಾರ್ತೆ
Published 27 ಜುಲೈ 2025, 6:36 IST
Last Updated 27 ಜುಲೈ 2025, 6:36 IST
<div class="paragraphs"><p>ಬಂಧನ</p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಸೋಮವಾರಪೇಟೆ: ಗೋಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಅಸ್ಸಾಂ ಮೂಲದ ಕಾರ್ಮಿಕನನ್ನು ಮಾದಾಪುರ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಕುಂಬೂರು ಕಾಫಿ ಎಸ್ಟೇಟ್ ಲೈನ್ ಮನೆಯಲ್ಲಿದ್ದ ಕಾರ್ಮಿಕ ಗಲಾಬ್ ಆಲಿ ಬಂಧಿತ ಆರೋಪಿ. ಅರೋಪಿಯಿಂದ 15 ಕೆ.ಜಿ. ಗೋಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ.

ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.