ADVERTISEMENT

ಕುಶಾಲನಗರ | ಸಚಿನ್ ನಿಂಬಾಳ್ಕರ್, ಐಶ್ವರ್ಯಾಗೆ ಮುಖ್ಯಮಂತ್ರಿ ಪದಕ

​ಪ್ರಜಾವಾಣಿ ವಾರ್ತೆ
Published 16 ಜುಲೈ 2025, 4:44 IST
Last Updated 16 ಜುಲೈ 2025, 4:44 IST
ಸಚಿನ್ ನಿಂಬಾಳ್ಕರ್
ಸಚಿನ್ ನಿಂಬಾಳ್ಕರ್   

ಕುಶಾಲನಗರ: ವಲಯ ಅರಣ್ಯ ವ್ಯಾಪ್ತಿಯ ಮೀನುಕೊಲ್ಲಿ ವಿಭಾಗದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಚಿನ್ ನಿಂಬಾಳ್ಕರ್ ಹಾಗೂ ಗಂಧದಕೋಟಿ ಅರಣ್ಯ ತರಬೇತಿ ಕೇಂದ್ರದ ವಲಯ ಉಪ ಅರಣ್ಯಾಧಿಕಾರಿ ಐಶ್ವರ್ಯಾ ಆರ್. ಗೌಡಗ ಮುಖ್ಯಮಂತ್ರಿ ಪದಕ ಗೌರವಕ್ಕೆ ಭಾಜನರಾಗಿದ್ದಾರೆ.

ಸಚಿನ್ ನಿಂಬಾಳ್ಕರ್ 8 ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವಿರಾಜಪೇಟೆ ಉಪ ವಿಭಾಗದಲ್ಲಿ ಕೆಲವು ವರ್ಷ ಕರ್ತವ್ಯ ನಿರ್ವಹಿಸಿದ್ದರು.

ಐಶ್ವರ್ಯಾ ಅವರು 8 ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ADVERTISEMENT
ಐಶ್ವರ್ಯ ಆರ್. ಗೌಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.