ADVERTISEMENT

ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಆರ್ಭಟ

​ಪ್ರಜಾವಾಣಿ ವಾರ್ತೆ
Published 14 ಜೂನ್ 2021, 13:27 IST
Last Updated 14 ಜೂನ್ 2021, 13:27 IST
ಮಡಿಕೇರಿ ತಾಲ್ಲೂಕಿನ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ‌ನೀರಿನಮಟ್ಟ ಏರಿಕೆಯಾಗಿದೆ
ಮಡಿಕೇರಿ ತಾಲ್ಲೂಕಿನ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ‌ನೀರಿನಮಟ್ಟ ಏರಿಕೆಯಾಗಿದೆ   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರವೂ ಧಾರಾಕಾರ ಮಳೆಯಾಗಿದೆ. ಮಡಿಕೇರಿ, ಸುಂಟಿಕೊಪ್ಪ, 7ನೇ ಹೊಸಕೋಟೆ, ಭಾಗಮಂಡಲ, ತಲಕಾವೇರಿ, ಸೋಮವಾರಪೇಟೆ ಭಾಗದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ.

ಸುಂಟಿಕೊಪ್ಪ ಭಾಗದಲ್ಲಿ ಗಾಳಿ, ಮಳೆಗೆ ಅಲ್ಲಲ್ಲಿ ವಿದ್ಯುತ್ ಕಂಬಗಳು ಹಾಗೂ ಕಾಫಿ ತೋಟದಲ್ಲಿ ಬೃಹತ್ ಮರಗಳು ಧರೆಗುರುಳಿವೆ. ನಿರಂತರ ಮಳೆಗೆ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನಮಟ್ಟ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT