ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಗುರುವಾರ ಮಧ್ಯಾಹ್ನವೂ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ. ಮಡಿಕೇರಿ, ಸುಂಟಿಕೊಪ್ಪಲು, ಗಾಳಿಬೀಡು, ಮಾದಾಪುರ, ಮದೆನಾಡು, 2ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಮಳೆಯಾಗಿದೆ.
ತಲಕಾವೇರಿ, ಭಾಗಮಂಡಲದಲ್ಲಿ ಮಳೆ ಸುರಿದು ಕಾವೇರಿ ಸಂಕ್ರಮಣ ಜಾತ್ರೆ ಸಂಭ್ರಮಕ್ಕೆ ಅಡ್ಡಿ ಪಡಿಸಿತು. ಬುಧವಾರ ತಡರಾತ್ರಿಯೂ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.