ADVERTISEMENT

Karnataka Rains |ಕೊಡಗಿನಲ್ಲಿ ಧಾರಾಕಾರ ಮಳೆ: ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತ

​ಪ್ರಜಾವಾಣಿ ವಾರ್ತೆ
Published 26 ಜೂನ್ 2025, 9:41 IST
Last Updated 26 ಜೂನ್ 2025, 9:41 IST
<div class="paragraphs"><p>ಕೊಡಗಿನಲ್ಲಿ ಭಾರಿ ಮಳೆ</p></div>

ಕೊಡಗಿನಲ್ಲಿ ಭಾರಿ ಮಳೆ

   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಗುರುವಾರವೂ ಮುಂದುವರಿದಿದೆ.

ಭಾಗಮಂಡಲದಲ್ಲಿ ಮಳೆ ಬಿರುಸಾಗಿರುವುದರಿಂದ ಇಲ್ಲಿನ ತ್ರಿವೇಣಿ ಸಂಗಮ ಈ ವರ್ಷದಲ್ಲಿ ಮೂರನೇ ಬಾರಿಗೆ ಜಲಾವೃತಗೊಂಡಿದೆ‌. ಪುಷ್ಪೋದ್ಯಾನ ಸಂಪೂರ್ಣ ಜಲಾವೃತಗೊಂಡಿದೆ‌. ಮೇಲ್ಸೇತುವೆ ಇರುವುದರಿಂದ ಸಂಚಾರಕ್ಕೆ ಸಮಸ್ಯೆ ಆಗಿಲ್ಲ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.