ADVERTISEMENT

ಕೊಡಗು ಜಿಲ್ಲೆಯ ಹಿರಿಯ ಪತ್ರಕರ್ತ ಎಸ್.ಜಿ.ನರೇಶ್ಚಂದ್ರ ನಿಧನ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2023, 11:38 IST
Last Updated 16 ಫೆಬ್ರುವರಿ 2023, 11:38 IST
ನರೇಶ್ವಂದ್ರ
ನರೇಶ್ವಂದ್ರ   

ಶನಿವಾರಸಂತೆ: ಕೊಡಗು ಜಿಲ್ಲೆಯ ಹಿರಿಯ ಪತ್ರಕರ್ತ ಎಸ್.ಜಿ.ನರೇಶ್ಚಂದ್ರ (72) ಮಂಗಳವಾರ ನಿಧನರಾದರು.

ಎರಡು ತಿಂಗಳಿನಿಂದ ಅನಾರೋಗ್ಯ ಕ್ಕೀಡಾಗಿದ್ದ ಇವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಪತ್ನಿ, ಒಬ್ಬ ಸೋದರ ಹಾಗೂ ಸೋದರಿ ಸಾಹಿತಿ ಶ.ಗ.ನಯನತಾರಾ ಇದ್ದಾರೆ. ಅಂತ್ಯಕ್ರಿಯೆ ಬುಧವಾರ ಇಲ್ಲಿನ ಹಿಂದೂ ರುದ್ರಭೂಮಿಯಲ್ಲಿ ನಡೆಯಿತು.

ಇವರು ಕಳೆದ 32 ವರ್ಷಗಳಿಂದ ಪತ್ರಕರ್ತರಾಗಿ ವಿವಿಧ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.