ADVERTISEMENT

ಮಡಿಕೇರಿ: ಹಗ್ಗ ಕಟ್ಟಿ ಮೂರು ತಿಂಗಳ ಮಗು ರಕ್ಷಣೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2020, 13:45 IST
Last Updated 7 ಆಗಸ್ಟ್ 2020, 13:45 IST
ರಕ್ಷಣಾ ಕಾರ್ಯಾಚರಣೆ
ರಕ್ಷಣಾ ಕಾರ್ಯಾಚರಣೆ    
""
""

ಮಡಿಕೇರಿ: ಕೊಡಗಿನಲ್ಲಿ ಪ್ರವಾಹದಲ್ಲಿ ಹಲವು ಗ್ರಾಮಗಳು ಮುಳುಗಿದ್ದು, ಬಾಳೆಗುಂಡಿಯ ಮನೆಯೊಂದರ ಸುತ್ತಲೂ ಪ್ರವಾಹ ಆವರಿಸಿತ್ತು. ರಕ್ಷಣಾ ತಂಡದವರು ಎರಡು ಬದಿಯ ಮರಕ್ಕೆ ಹಗ್ಗ ಕಟ್ಟಿ ಮೂರು ತಿಂಗಳ ಮಗು ಸೇರಿದಂತೆ ಎರಡು ಕುಟುಂಬಗಳ ಜನರನ್ನು ರಕ್ಷಣೆ ಮಾಡಿದ್ದಾರೆ.

ಚೆರಿಯಪರಂಬು, ಕೊಂಡಂಗೇರಿ ಗ್ರಾಮದಲ್ಲಿ ಪ್ರವಾಹದಿಂದ ಮನೆಯ ಮಹಡಿ ಮೇಲಿದ್ದ ಜನರನ್ನು ರಕ್ಷಿಸಲಾಗಿದೆ. ಜಿಲ್ಲೆಗೆ ಹೆಚ್ಚುವರಿ ರಕ್ಷಣಾ ತಂಡ ಆಗಮಿಸಿದೆ.

ಕೊಡಗಿನ ಚೆರಿಯಪರಂಬು ಹಾಗೂ ಕೊಡಂಗೇರಿಯಲ್ಲಿ‌ ರಕ್ಷಣಾ ಕಾರ್ಯಾಚರಣೆ
ಕೊಡಗಿನ ಚೆರಿಯಪರಂಬು ಹಾಗೂ ಕೊಡಂಗೇರಿಯಲ್ಲಿ‌ ರಕ್ಷಣಾ ಕಾರ್ಯಾಚರಣೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT