ADVERTISEMENT

ಕೊಡಗು: ಕುಶಾಲನಗರಕ್ಕೆ ಜಲಾವೃತದ ಭೀತಿ

​ಪ್ರಜಾವಾಣಿ ವಾರ್ತೆ
Published 24 ಜುಲೈ 2021, 11:54 IST
Last Updated 24 ಜುಲೈ 2021, 11:54 IST

ಮಡಿಕೇರಿ: ಕುಶಾಲನಗರ ಭಾಗದಲ್ಲಿ ಕಾವೇರಿ ನದಿಯು ತುಂಬಿ ಹರಿಯುತ್ತಿದೆ. ಅತ್ತ ಹಾರಂಗಿ ಜಲಾಶಯದಿಂದಲೂ ಅಪಾರ ಪ್ರಮಾಣ ನೀರನ್ನು‌ ನದಿಗೆ ಬಿಡುಗಡೆ ಮಾಡಲಾಗುತ್ತಿದೆ.

ಇದರಿಂದ, ಕುಶಾಲನಗರದ ಸಾಯಿ, ಕುವೆಂಪು ಬಡಾವಣೆ, ಎಪಿಎಂಸಿ ಸೇರಿ ಹಲವು ಬಡಾವಣೆಗಳಿಗೆ ಜಲಾವೃತದ ಭೀತಿ ಎದುರಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT