ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ ನಿಯಂತ್ರಣಕ್ಕೆ ಬಂದಿದ್ದರೂ ಭೂಕುಸಿತಗಳು ನಿಂತಿಲ್ಲ.
ಮಡಿಕೇರಿ-ಮಾದಾಪುರ ರಸ್ತೆಗೆ ಮಣ್ಣು ಕುಸಿದಿದೆ. ಮಡಿಕೇರಿಯ ಸ್ಟೋನ್ ಹಿಲ್ ಕೆಳಭಾಗದಲ್ಲಿಯೂ ಕಾಡಿನ ಮಧ್ಯೆ ಭೂಕುಸಿತವಾಗಿದೆ. ಮಂಗಳೂರು-ಮಡಿಕೇರಿ ರಸ್ತೆಯಲ್ಲಿ ಬಿರುಕು ಬಿಟ್ಟ ಗುಡ್ಡ ನಿಧಾನಕ್ಕೆ ಜಾರುತ್ತಿದೆ.
ಮಳೆ ಕಡಿಮೆಯಾಗಿರುವುದರಿಂದ ಕಾಳಜಿ ಕೇಂದ್ರದಲ್ಲಿರುವವರನ್ನು ಅವರವರ ಮನೆಗೆ ಕಳುಹಿಸುವ ಪ್ರಕ್ರಿಯೆ ಆರಂಭವಾಗಿದೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.