ADVERTISEMENT

ಮಡಿಕೇರಿ: ಉರುಳಿಗೆ ಸಿಲುಕಿ ಚಿರತೆ ಸಾವು

​ಪ್ರಜಾವಾಣಿ ವಾರ್ತೆ
Published 3 ಜುಲೈ 2023, 7:31 IST
Last Updated 3 ಜುಲೈ 2023, 7:31 IST
ಉರುಳಿಗೆ ಸಿಲುಕಿ ಚಿರತೆ ಸಾವು
ಉರುಳಿಗೆ ಸಿಲುಕಿ ಚಿರತೆ ಸಾವು   

ಮಡಿಕೇರಿ: ಇಲ್ಲಿನ ಗುಡ್ಡೆಹೊಸೂರು ಸಮೀಪದ ಬೊಳ್ಳುರು ಗ್ರಾಮದ ಬಳಿ ಚಿರತೆಯೊಂದು ಉರುಳಿಗೆ ಸಿಲುಕಿ ಮೃತಪಟ್ಟಿದೆ.

ನಾಲ್ಕು ವರ್ಷದ ಗಂಡು ಚಿರತೆ ಇದಾಗಿದ್ದು, ಭಾನುವಾರ ರಾತ್ರಿ ಉರುಳಿಗೆ ಸಿಲುಕಿ ಮೃತಪಟ್ಟಿದೆ ಎಂದು ವಲಯ ಅರಣ್ಯಾಧಿಕಾರಿ ಶಿವರಾಮ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT