ಮಡಿಕೇರಿ: ಹಿಂದೂ ಜಾಗರಣ ವೇದಿಕೆ ವತಿಯಿಂದ 'ಮಡಿಕೇರಿ ಚಲೋ' ನಗರದಲ್ಲಿ ಆರಂಭವಾಗಿದ್ದು ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾಗಿದ್ದಾರೆ.
ಕಾರ್ಯಕರ್ತರ ಮೇಲಿನ ರೌಡಿ ಶೀಟ್ ಪ್ರಕರಣಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ನಡೆಯುತ್ತಿದೆ.
ಜನರಲ್ ತಿಮ್ಮಯ್ಯ ವೃತ್ತದಲ್ಲಿ ಆರಂಭವಾದ ಪ್ರತಿಭಟನ ಮೆರವಣಿಗೆಯು ಪ್ರಮುಖ ರಸ್ತೆಗಳಲ್ಲಿ ಸಾಗಿದೆ. ಮುನ್ನಚ್ಚರಿಕಾ ಕ್ರಮವಾಗಿ ಸಂಚಾರವನ್ನು ನಿರ್ಬಂಧಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.