
ಪ್ರಜಾವಾಣಿ ವಾರ್ತೆಮಡಿಕೇರಿ: ಹುತಾತ್ಮರ ದಿನದ ಅಂಗವಾಗಿ ನಗರದಲ್ಲಿ ಶುಕ್ರವಾರ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮದ ಮೆರವಣಿಗೆ ನಡೆಯಿತು.
ಮಡಿಕೇರಿ: ಹುತಾತ್ಮರ ದಿನದ ಅಂಗವಾಗಿ ನಗರದಲ್ಲಿ ಶುಕ್ರವಾರ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮದ ಮೆರವಣಿಗೆ ನಡೆಯಿತು.
ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಖಜಾನೆ ಕಚೇರಿಯಲ್ಲಿದ್ದ ಚಿತಾಭಸ್ಮವನ್ನು ಪೊಲೀಸ್ ಗೌರವ ರಕ್ಷೆಯೊಂದಿಗೆ ತೆಗೆದುಕೊಂಡು ಹೋಗಿ ಗಾಂಧಿ ಮಂಟಪದ ಆವರಣದಲ್ಲಿ ಇರಿಸಿ ಸರ್ವಧರ್ಮ ಪ್ರಾರ್ಥನೆ ನಡೆಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.