ನಾಪೋಕ್ಲು: ಮಡಿಕೇರಿಯಲ್ಲಿ ರೆಡ್ ರಿಬ್ಬನ್, ಆರೋಗ್ಯ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಡೆದ 5 ಕಿ.ಮೀ ಓಟದ ಸ್ಪರ್ಧೆಯಲ್ಲಿ ನಾಪೋಕ್ಲು ಸರ್ಕಾರಿ ಪದವಿ ಕಾಲೇಜಿನ ತೃತೀಯ ಬಿ.ಎ ವಿದ್ಯಾರ್ಥಿ ಎಸ್.ಗೌತಮ್ ಮೊದಲನೇ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾದರು.
ಇವರಿಗೆ ₹5000 ನಗದು ಬಹುಮಾನ, ಪ್ರಮಾಣಪತ್ರ ಮತ್ತು ಪದಕ ನೀಡಿ ಗೌರವಿಸಲಾಯಿತು. ಗೌತಮ್ ಅವರು ವಿರಾಜಪೇಟೆ ನಿವಾಸಿ ಕೆ.ಶೇಖರ್ ಮತ್ತು ಎಸ್. ಶೋಭಾ ದಂಪತಿ ಪುತ್ರ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.