ADVERTISEMENT

ಮರದಿಂದ ಬಿದ್ದು ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2019, 13:11 IST
Last Updated 16 ಏಪ್ರಿಲ್ 2019, 13:11 IST
ಮೃತ ಸೂರ್ಯಕುಮಾರ್
ಮೃತ ಸೂರ್ಯಕುಮಾರ್   

ಸೋಮವಾರಪೇಟೆ: ಮರ ಕಡಿಯುವಾಗಮಂಗಳವಾರ ಆಕಸ್ಮಿಕವಾಗಿ ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಇಲ್ಲಿಗೆ ನೇಗಳ್ಳೆ ಕರ್ಕಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಕೆ.ಎಲ್.ಚಂಗಪ್ಪ ಹಾಗೂ ಲಲಿತಮ್ಮ ದಂಪತಿ ಪುತ್ರ ಕೆ.ಸಿ.ಸೂರ್ಯ ಕುಮಾರ್ ಮೃತರು.

ನೇರುಗಳಲೆ ಗ್ರಾಮ ಪಂಚಾಯಿತಿ ಸದಸ್ಯರಾಗಿ, ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅಂತ್ಯಕ್ರಿಯೆ ಬುಧವಾರ ನಡೆಯಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.