ADVERTISEMENT

ಮರದಿಂದ ಬಿದ್ದು ಸಾವು

​ಪ್ರಜಾವಾಣಿ ವಾರ್ತೆ
Published 12 ಜೂನ್ 2022, 6:17 IST
Last Updated 12 ಜೂನ್ 2022, 6:17 IST
ನಾರಾಯಣ
ನಾರಾಯಣ   

ಸೋಮವಾರಪೇಟೆ: ಇಲ್ಲಿನ ತಣ್ಣೀರುಹಳ್ಳ ಗ್ರಾಮದಲ್ಲಿ ಕಾಫಿ ತೋಟದ ಕಾರ್ಮಿಕ, ಕರ್ಕಳ್ಳಿ ಗ್ರಾಮದ ನಿವಾಸಿ ನಾರಾಯಣ(40) ಅವರು ಶನಿವಾರ ಕೆಲಸ ಮಾಡುವ ಸಂದರ್ಭ ಮರದಿಂದ ಬಿದ್ದು ಮೃತಪಟ್ಟಿದ್ದಾರೆ.

ದೀಪಕ್ ಎಂಬುವವರ ಕಾಫಿ ತೋಟದಲ್ಲಿ ಮರದ ಪಾತಿ ಮಾಡುಚ ವೇಳೆ ಆಕಸ್ಮಿಕವಾಗಿ ಬಿದ್ದು, ಮೃತಪಟ್ಟಿದ್ದಾರೆ.

ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳು ಇದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.