ADVERTISEMENT

ಸಿದ್ದಾಪುರ | ಪತಿಯಿಂದ ಜಿಂಕೆ ಬೇಟೆ: ಪತ್ನಿ ದೂರು

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2025, 20:43 IST
Last Updated 30 ಸೆಪ್ಟೆಂಬರ್ 2025, 20:43 IST
ಕುಶಾಲನಗರ ಸಮೀಪದ ದುಬಾರೆಯ ಅವರೆಗುಂದ ಅರಣ್ಯದಲ್ಲಿ ಜಿಂಕೆಯೊಂದು ಉರುಳಿಗೆ ಸಿಲುಕಿ ಮೃತಪಟ್ಟಿದ್ದು,ವಲಯ ಅರಣ್ಯಾಧಿಕಾರಿ ಆರ್.ರಕ್ಷಿತ್ ಹಾಗೂ ಭೇಟಿ ನೀಡಿ ಪರಿಶೀಲಿಸಿದರು.
ಕುಶಾಲನಗರ ಸಮೀಪದ ದುಬಾರೆಯ ಅವರೆಗುಂದ ಅರಣ್ಯದಲ್ಲಿ ಜಿಂಕೆಯೊಂದು ಉರುಳಿಗೆ ಸಿಲುಕಿ ಮೃತಪಟ್ಟಿದ್ದು,ವಲಯ ಅರಣ್ಯಾಧಿಕಾರಿ ಆರ್.ರಕ್ಷಿತ್ ಹಾಗೂ ಭೇಟಿ ನೀಡಿ ಪರಿಶೀಲಿಸಿದರು.   

ಸಿದ್ದಾಪುರ: ದುಬಾರೆ ಮೀಸಲು ಅರಣ್ಯ ವ್ಯಾಪ್ತಿಯ ಅವರೆಗುಂದ ಅರಣ್ಯದಲ್ಲಿ ಜಿಂಕೆಯು ಉರುಳಿಗೆ ಸಿಲುಕಿ ಮೃತಪಟ್ಟಿದ್ದು, ಪತಿಯೇ ಉರುಳು ಹಾಕಿರುವುದಾಗಿ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಆರೋಪಿಯ ಪತ್ತೆಗೆ ಶೋಧ ನಡೆಯುತ್ತಿದೆ.

‘ಪತಿ ಪ್ರಾಣಿಗಳನ್ನು ಬೇಟೆ ಆಡುತ್ತಾರೆ ಎಂಬ ಮಹಿಳೆ ದೂರಿನ ಮೇರೆಗೆ ಸ್ಥಳ ಪರಿಶೀಲಿಸಿದಾಗ, 4 ವರ್ಷದ ಗಂಡು ಜಿಂಕೆ ಕಳೇಬರ ಕಂಡುಬಂತು’ ಎಂದು ಅರಣ್ಯ ಇಲಾಖೆಯ ಮೂಲಗಳು ತಿಳಿಸಿವೆ. ಕುಶಾಲನಗರ ವಲಯ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT