ADVERTISEMENT

ಮಡಿಕೇರಿಯಲ್ಲಿವೈನ್‌ ಉತ್ಸವ: ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮಾಹಿತಿ

​ಪ್ರಜಾವಾಣಿ ವಾರ್ತೆ
Published 27 ಜನವರಿ 2023, 22:21 IST
Last Updated 27 ಜನವರಿ 2023, 22:21 IST
ಡಾ.ಬಿ.ಸಿ.ಸತೀಶ, ಜಿಲ್ಲಾಧಿಕಾರಿ, ಕೊಡಗು
ಡಾ.ಬಿ.ಸಿ.ಸತೀಶ, ಜಿಲ್ಲಾಧಿಕಾರಿ, ಕೊಡಗು   

ಮಡಿಕೇರಿ: ‘ಇಲ್ಲಿನ ರಾಜಾಸೀಟ್ ಉದ್ಯಾನದಲ್ಲಿ ಫಲಪುಷ್ಪ ಪ್ರದರ್ಶನ ಹಾಗೂ ಗಾಂಧಿ ಮೈದಾನದಲ್ಲಿ ವೈನ್‌ ಉತ್ಸವವನ್ನು ಫೆ.3ರಿಂದ 6ರವರೆಗೆ ಆಯೋಜಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.