ADVERTISEMENT

ಬಂಗಾರಪೇಟೆ | ಕಳವು ಆರೋಪಿಗಳ ಸೆರೆ

​ಪ್ರಜಾವಾಣಿ ವಾರ್ತೆ
Published 22 ಜೂನ್ 2025, 14:51 IST
Last Updated 22 ಜೂನ್ 2025, 14:51 IST

ಬಂಗಾರಪೇಟೆ: ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕೋಲಾರದ ಮಂಜುನಾಥ ಮತ್ತು ಹೊಸಕೋಟೆ ವಾಸಿ ಮುಖೇಶ್ ಬಂಧಿತರು. ₹2ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 

ಜೂ.19ರಂದು ತಮ್ಮೇನಹಳ್ಳಿ ಗ್ರಾಮದ ಬಾಬು ಎಂಬುವರು ತಮ್ಮ ತೋಟದ ಮನೆಯಲ್ಲಿ ಕಳವು ಆಗಿರರುವ ಬಗ್ಗೆ ಬಂಗಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. 

 ಬಂಗಾರಪೇಟೆ ಪಿಐ ಆರ್.ದಯಾನಂದ್, ಎ.ಎಸ್.ಐ ವಿಜಯ್‌ಕುಮಾರ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.