ADVERTISEMENT

Video | ಭೂಗಳ್ಳ ಹೇಳಿಕೆ: ವೇದಿಕೆಯಲ್ಲೇ ಸಂಸದ–ಶಾಸಕ ಫೈಟ್

ಪ್ರಜಾವಾಣಿ ವಿಶೇಷ
Published 25 ಸೆಪ್ಟೆಂಬರ್ 2023, 12:36 IST
Last Updated 25 ಸೆಪ್ಟೆಂಬರ್ 2023, 12:36 IST

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಬೈರತಿ ಸುರೇಶ್ ಎದುರಲ್ಲೇ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹಾಗೂ ಸಂಸದ ಮುನಿಸ್ವಾಮಿ ನಡುವೆ ಜಗಳ ನಡೆಯಿತು. ವೇದಿಕೆಯಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳಿದ್ದು, ಇಬ್ಬರ ನಡುವಿನ ಜಗಳ ನಿಲ್ಲಿಸಲು ಹರಸಾಹಸಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.