ADVERTISEMENT

ಗ್ರಂಥಾಲಯ ಸಪ್ತಾಹ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2020, 1:30 IST
Last Updated 19 ನವೆಂಬರ್ 2020, 1:30 IST
ಗುಡಿಪಲ್ಲಿಯಲ್ಲಿ ನಡೆದ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮವನ್ನು ಪಿಡಿಒ ಈರಪ್ಪ ಉದ್ಘಾಟಿಸಿದರು
ಗುಡಿಪಲ್ಲಿಯಲ್ಲಿ ನಡೆದ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮವನ್ನು ಪಿಡಿಒ ಈರಪ್ಪ ಉದ್ಘಾಟಿಸಿದರು   

ನಂಗಲಿ: ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಪ್ರಯುಕ್ತ ಗುಡಿಪಲ್ಲಿಯ ಗ್ರಂಥಾಲಯ ಕಚೇರಿಯಲ್ಲಿ ಓದುವ ಬೆಳಕು ಮತ್ತು ಸದಸ್ಯತ್ವ ಅಭಿಯಾನ ಕಾರ್ಯಕ್ರಮ ನಡೆಯಿತು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಈರಪ್ಪ ಮಾತನಾಡಿ, ಪ್ರತಿಯೊಬ್ಬರೂ ಪ್ರತಿದಿನ ಗ್ರಂಥಾಲಯಕ್ಕೆ ಬಂದು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಇದರಿಂದ ಲೋಕದ ಜ್ಞಾನ ತಿಳಿಯುವುದಲ್ಲದೆ ಓದುವ ಅಭ್ಯಾಸ ರೂಢಿಯಾಗುತ್ತದೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ವಿಶ್ವನಾಥಾಚಾರಿ, ಗ್ರಂಥಪಾಲಕ ಚಂದ್ರಶೇಖರ್, ಪಿ.ಎಸ್. ರಘುನಾಥ್ ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.