ADVERTISEMENT

ಮುಳಬಾಗಿಲು: ಗೋಹತ್ಯೆ ನಿಷೇಧ ವಿರೋಧಿಸಿ ಪ್ರತಿಭಟನಾ ಸಭೆ

​ಪ್ರಜಾವಾಣಿ ವಾರ್ತೆ
Published 9 ಜನವರಿ 2021, 6:21 IST
Last Updated 9 ಜನವರಿ 2021, 6:21 IST
ಗೋಹತ್ಯೆ ನಿಷೇಧ ವಿರೋಧಿಸಿ ಪ್ರಗತಿಪರ ಸಂಘಟನೆಗಳು ಶುಕ್ರವಾರ ಮುಳಬಾಗಿಲು ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದರು
ಗೋಹತ್ಯೆ ನಿಷೇಧ ವಿರೋಧಿಸಿ ಪ್ರಗತಿಪರ ಸಂಘಟನೆಗಳು ಶುಕ್ರವಾರ ಮುಳಬಾಗಿಲು ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದರು   

ಮುಳಬಾಗಿಲು: ಗೋಹತ್ಯೆ ನಿಷೇಧ ವಿರೋಧಿಸಿ ತಾಲ್ಲೂಕಿನ ಪ್ರಗತಿಪರ ಸಂಘಟನೆಗಳ ಮುಖಂಡರು
ಶುಕ್ರವಾರ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿ ಜ.11ರ ಸೋಮವಾರ ಪ್ರತಿಭಟನೆ ನಡೆಸಲು
ತೀರ್ಮಾನಿಸಿದರು.

ರಾಜ್ಯ ದಸಂಸ (ಸಂಯೋಜಕ) ಅಧ್ಯಕ್ಷ ಡಾ. ಸಂಗಸಂದ್ರ ವಿಜಯಕುಮಾರ್, ದಸಂಸ ಜಿಲ್ಲಾ ಮುಖಂಡ ಮೆಕಾನಿಕ್ ಶ್ರೀನಿವಾಸ್, ಕಪ್ಪಲಮೊಡಗು ಶಂಕರ್, ದಸಂಸ (ಭೀಮವಾದ) ಮುಖಂಡ ಮುನಿವೆಂಕಟಪ್ಪ, ಎಸ್ಎಫ್ಐ ಜಿಲ್ಲಾಧ್ಯಕ್ಷ ಅಂಬ್ಲಿಕಲ್ ಶಿವಪ್ಪ, ರೈತ ಮುಖಂಡ ಕೃಷ್ಣಾರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT