ADVERTISEMENT

ಮುಳಬಾಗಿಲು: ರೋಟರಿ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2020, 1:47 IST
Last Updated 6 ನವೆಂಬರ್ 2020, 1:47 IST
ಮುಳಬಾಗಿಲು ನಗರದಲ್ಲಿ ರೋಟರಿ ಕ್ಲಬ್‌ನ ನೂತನ ಪದಾಧಿಕಾರಿಗಳ ಸ್ವಾಗತ ಕಾರ್ಯಕ್ರಮ ನಡೆಯಿತು
ಮುಳಬಾಗಿಲು ನಗರದಲ್ಲಿ ರೋಟರಿ ಕ್ಲಬ್‌ನ ನೂತನ ಪದಾಧಿಕಾರಿಗಳ ಸ್ವಾಗತ ಕಾರ್ಯಕ್ರಮ ನಡೆಯಿತು   

ಮುಳಬಾಗಿಲು: ‘ಕೋವಿಡ್–19 ಸಂಕಷ್ಟದ ಸಮಯದಲ್ಲೂರೋಟರಿ ಕ್ಲಬ್ ಹಲವು ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ’ ಎಂದು ರೋಟರಿ ಅಧ್ಯಕ್ಷ ನೆಗವಾರ ಸತ್ಯಣ್ಣ ಹೇಳಿದರು.

ನಗರದ ರೋಟರಿ ಕಮ್ಯುನಿಟಿ ಸೆಂಟರ್‌ನಲ್ಲಿ ನಡೆದ ರೋಟರಿ ಕ್ಲಬ್‌ನ ನೂತನ ಪದಾಧಿಕಾರಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಆಯ್ದ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಗುರುತಿಸಿ ಅಭಿವೃದ್ಧಿ ಪಡಿಸಲಾಗುವುದು’ ಎಂದು
ಹೇಳಿದರು.

ADVERTISEMENT

ದಳಸನೂರು ಎ.ಜಿ. ಗೋಪಾಲಕೃಷ್ಣ, ಪಿ.ಎಸ್. ರಮೇಶ್, ಅರುಣಕುಮಾರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.